Blog

Category

ಹೆಬ್ರಿ: ಇಲ್ಲಿನ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಮಿತಿಯ ಉದ್ಘಾಟನಾ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ಜು. 17 ರಂದು ನಡೆಯಿತು. ಮಂಗಳೂರು ಬ್ರಹ್ಮಶ್ರೀ ನಾರಾಯಣಗುರು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಜಿ. ಕೇಶವ ಬಂಗೇರ ಉದ್ಘಾಟಿಸಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕನಿಗೆ ಉತ್ತಮ ಸ್ಥಾನಮಾನವಿದೆ. ಆದರೆ ಉತ್ತಮ ನಾಯಕನ ಆಯ್ಕೆಯಾಗಬೇಕಾದರೆ ಈ ದೇಶದ ಪ್ರತಿಯೊಬ್ಬ ಪ್ರಜೆಯೂ ಯಾವುದೇ ಆಮಿಷಕ್ಕೆ ಒಳಗಾಗದೆ ಸೂಕ್ತ ವ್ಯಕ್ತಿಗೆ ಕಡ್ಡಾಯವಾಗಿ ಮತ ಚಲಾಯಿಸಬೇಕು. ವಿದ್ಯಾರ್ಥಿಗಳು...
Read More
ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಫೌಂಡೇಶನ್ ತರಗತಿಗಳ ಉದ್ಘಾಟನೆ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ದಿವಾಕರ ಮರಕಾಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಿಂದೆ ವಿದ್ಯಾರ್ಥಿಗಳಿಗೆ ಮಾಹಿತಿ ಕೊರತೆ ಇತ್ತು. ಇಂದು ಆ ಸನ್ನಿವೇಶ ಇಲ್ಲ. ಆದರೆ ಪ್ರತಿ ಕ್ಷೇತ್ರದಲ್ಲೂ ಕಠಿಣ ಸ್ಪರ್ಧೆ ಇದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಷ್ಟು ತಯಾರಿ ನಡೆಸಿದರೂ ಕಡಿಮೆ. ಆ ನಿಟ್ಟಿನಲ್ಲಿ ಅಮೃತ ಭಾರತಿ ಪ್ರೌಢಶಾಲಾ...
Read More
ಅಮೃತ ಭಾರತಿ ವಿದ್ಯಾ ಕೇಂದ್ರ ಹೆಬ್ರಿಯಲ್ಲಿ ದಿನಾಂಕ 10.02.2024, ಶನಿವಾರದಂದು ವಿದ್ಯಾರ್ಥಿಗಳ 2023-24ರ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ವೃಂದ ನಾಯಕ್ ಮತ್ತು ಶ್ರೀಮತಿ ರಾಧಿಕ ಅಡಿಗ, ಸಹಾಯಕ ಇಂಜಿನಿಯರ್, ಮೆಸ್ಕಾಂ, ಹೆಬ್ರಿ ಇವರು ಉಪಸ್ಥಿತರಿದ್ದು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ, “ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅಮೃತ ಭಾರತಿ ಶ್ರಮಿಸುತ್ತಿರುವುದು ನಿಜಕ್ಕೂ ಹೆಮ್ಮೆ” ಎಂದರು. ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ಕಳೆದ ವರ್ಷ ಸಿಬಿಎಸ್ಸಿ (ಕೇಂದ್ರ ಪಠ್ಯಕ್ರಮ)...
Read More
  ಅಮೃತ ಭಾರತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಭಾರತ ಸಂಸ್ಕೃತಿ ಪ್ರತಿಷ್ಠಾನ ನಡೆಸಿದ ರಾಮಾಯಣ ಮಹಾಭಾರತ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಪ್ರದಾನ ಸಮಾರಂಭ 10/02/2024 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ವೃಂದ ನಾಯಕ್ , ಶ್ರೀಮತಿ ರಾಧಿಕ ಅಡಿಗ , ಸಹಾಯಕ ಇಂಜಿನಿಯರ್, ಮೆಸ್ಕಾಂ, ಹೆಬ್ರಿ ಅಮೃತ ಭಾರತಿ ವಿದ್ಯಾಕೇಂದ್ರದ ಪ್ರಾಂಶುಪಾಲರಾದ ಅರುಣ್, ಮುಖ್ಯೋಪಾದ್ಯಾಯಿನಿ ಶ್ರೀಮತಿ ಅನಿತಾರವರು ಉಪಸ್ಥಿತರಿದ್ದರು.  
Read More